23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೋನಿ ಸಂಪರ್ಕ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಲಾದ ಬೀದಿ ದೀಪ ವನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಎಸ್,ಸಿ.ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಹಾಗೂ ಸತ್ಯ ಸಾರಾಮನಿ ದೈವಸ್ಥಾನ ಅಧ್ಯಕ್ಷರು ಗಿರೀಶ್ ಮಹಾವೀರ ಕಾಲೋನಿ ಯವರು ಗುಂಡಿ ಒತ್ತುವ ಮೂಲಕ ಉದ್ಘಾಟನೆ ಮಾಡಿದರು.


ಉಪ್ಪಾರಪಳಿಕೆಯಿಂದ ಗೊಳಿತೊಟ್ಟು ರಸ್ತೆಯಲ್ಲಿ ಅಳವಡಿಸಲಾದ ಬೀದಿ ದೀಪವನ್ನು ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ನಿಕಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಪಂ. ಸದಸ್ಯ ಜಗದೀಶ್ ಕೆಂಪಕೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ, ಫ್ಯಾಕ್ಸ್ ಬ್ಯಾಂಕ್ ನಿರ್ದೇಶಕರು ಶ್ರೀನಾಥ್ ಬಡೆಕಾಯಿಲ್, ಕಾಮಗಾರಿ ನಡೆಸಿದ ಪುರುಷೋತ್ತಮ್ ಕೊಕ್ಕಡ, ಮೆಸ್ಕಾಂ ಇಲಾಖೆಯಿಂದ ಸೀನಿಯರ್ ‍ಪವರ್ ಮ್ಯಾನ್ ರವಿ, ಪವರ್ ಮ್ಯಾನ್ 237ನೇ ಬಿಜೆಪಿ ಬೂತು ಸಮಿತಿ ಅಧ್ಯಕ್ಷ ಶಶಿ ತಿಪ್ಪಮಾಜಲ್, ಕಾರ್ಯದರ್ಶಿ ಶ್ರೀಧರ್ ಬಲಕ್ಕ ಉಪಸ್ಥಿತರಿದ್ದರು..

Related posts

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya
error: Content is protected !!