September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆಯನ್ನು ರೂಪಿಸುತ್ತಿದೆ.


ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು.


ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನು ಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 919606474298

Related posts

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ವತಿಯಿಂದ ಪ್ರತಿಷ್ಠಿತ ಛಾಯಾರತ್ನ ಪ್ರಶಸ್ತಿಗೆ ಉಮೇಶ್ ಮದ್ದಡ್ಕ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya
error: Content is protected !!