April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

ಉಜಿರೆ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ಮರುಮೌಲ್ಯಮಾಪನಲ್ಲಿ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್ ಗಳಿಸಿರುತ್ತಾರೆ.
ಈ ವಿದ್ಯಾರ್ಥಿನಿಗೆ ಮೊದಲು ವ್ಯವಹಾರ ಅಧ್ಯಯನ ವಿಷಯದಲ್ಲಿ 96 ಅಂಕಗಳು ಬಂದಿದ್ದು ಒಟ್ಟು 588 ಅಂಕಗಳು ಲಭಿಸಿತ್ತು, ಮರು ಮೌಲ್ಯ ಮಾಪನದಲ್ಲಿ 99 ಅಂಕಗಳನ್ನು ಗಳಿಸಿ ಒಟ್ಟು 591 ಅಂಕಗಳನ್ನು ಗಳಿಸಿರುತ್ತಾರೆೆ.


ಇವರನ್ನು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Related posts

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya
error: Content is protected !!