22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

ಉಜಿರೆ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ಮರುಮೌಲ್ಯಮಾಪನಲ್ಲಿ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್ ಗಳಿಸಿರುತ್ತಾರೆ.
ಈ ವಿದ್ಯಾರ್ಥಿನಿಗೆ ಮೊದಲು ವ್ಯವಹಾರ ಅಧ್ಯಯನ ವಿಷಯದಲ್ಲಿ 96 ಅಂಕಗಳು ಬಂದಿದ್ದು ಒಟ್ಟು 588 ಅಂಕಗಳು ಲಭಿಸಿತ್ತು, ಮರು ಮೌಲ್ಯ ಮಾಪನದಲ್ಲಿ 99 ಅಂಕಗಳನ್ನು ಗಳಿಸಿ ಒಟ್ಟು 591 ಅಂಕಗಳನ್ನು ಗಳಿಸಿರುತ್ತಾರೆೆ.


ಇವರನ್ನು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Related posts

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya
error: Content is protected !!