April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

ಬೆಳ್ತಂಗಡಿ: ಮಾರ್ಚ್ 2025 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 587 ಅಂಕಗಳನ್ನು ಗಳಿಸಿದ ರಿತೀಷ ನಂತರದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಮೂರು ಅಂಕಗಳ ಸೇರ್ಪಡೆಯೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕ ವೃಂದ ಹೆಮ್ಮೆಪಡುವಂತಾಗಿದೆ ಎಂದು ಪ್ರಾಂಶುಪಾಲ ಯದುಪತಿ ಗೌಡ ತಿಳಿಸಿದ್ದಾರೆ.

ವೇಣೂರಿನ ನಿವಾಸಿಯಾದ ರಿತೀಷ ತಂದೆ ಸೇಸಪ್ಪ, ತಾಯಿ ಸುಜಾತ ದಂಪತಿಯ ಪುತ್ರಿ.

Related posts

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya
error: Content is protected !!