July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

ಬೆಳ್ತಂಗಡಿ: ಮಾರ್ಚ್ 2025 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 587 ಅಂಕಗಳನ್ನು ಗಳಿಸಿದ ರಿತೀಷ ನಂತರದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಮೂರು ಅಂಕಗಳ ಸೇರ್ಪಡೆಯೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕ ವೃಂದ ಹೆಮ್ಮೆಪಡುವಂತಾಗಿದೆ ಎಂದು ಪ್ರಾಂಶುಪಾಲ ಯದುಪತಿ ಗೌಡ ತಿಳಿಸಿದ್ದಾರೆ.

ವೇಣೂರಿನ ನಿವಾಸಿಯಾದ ರಿತೀಷ ತಂದೆ ಸೇಸಪ್ಪ, ತಾಯಿ ಸುಜಾತ ದಂಪತಿಯ ಪುತ್ರಿ.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!