April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

ಬೆಳ್ತಂಗಡಿ ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದವರಿಂದ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ಭಜನಾ ಸೇವೆ ನಡೆಯಿತು.

ಕಾರ್ಯದರ್ಶಿ ಅನಂತ ಕೃಷ್ಣ, ಶ್ರೀಮತಿ ಜಯಲಕ್ಷ್ಮಿ, ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ, ಶ್ರೀಮತಿ ಸುವರ್ಣ ಕುಮಾರಿ ಮೊದಲಾದವರು ಭಾಗವಹಿಸಿದ್ದರು.

Related posts

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya
error: Content is protected !!