September 6, 2026
Uncategorized

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

ಕನ್ಯಾಡಿ : ಧರ್ಮಸ್ಥಳದ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಹಾಗೂ ಕುಟುಂಬಸ್ಥರು ಏಪ್ರಿಲ್ 25 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 50,000/- ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ.

ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya
error: Content is protected !!