July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಮೋಹಿಯುದ್ದಿನ್ ಜುಮಾ ಮಸೀದಿ ಕನ್ನಡಿಕಟ್ಟೆ ಜಮಾಅತ್ ವತಿಯಿಂದ ಜುಮಾ ನಮಾಜಿನ ಬಳಿಕ ಮಸೀದಿ ಮುಂಭಾಗ ಜಮಾಅತ್‌ ಅಧ್ಯಕ್ಷ ಅಬ್ಬಾಸ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಜುಮಾ ಮಸೀದಿ ಕನ್ನಡಿಕಟ್ಟೆ ಖತೀಬಾರದ ಅಶ್ರಫ್ ಫೈಝಿ, ಉಪಾಧ್ಯಕ್ಷರು ಕೆ.ಎಂ ಇಸ್ಮಾಯಿಲ್ ಹಾಗೂ ಜಮಾತ್ ಭಾಂದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya
error: Content is protected !!