April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆರೋಗ್ಯ ಸಮಸ್ಯೆಯಿಂದ ಬಲ ಕಾಲು ಕಳೆದುಕೊಂಡಿರುವ ತಾ.ಪಂ ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಇಂದು ಬೆಳಿಗ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.


ಜೊತೆಗೆ ವೈಯ್ಯಕ್ತಿಕ ಧನ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ತನಗೆ ನಡೆದಾಡಲು ಬೇಕಾದ ಕೃತಕ ಕಾಲಿಗೆ ಸಹಕಾರ ನೀಡುವಂತೆ ವಿಧಾನ ಪರಿಷತ್ ಶಾಸಕರಲ್ಲಿ ಕೇಶವರವರು ವಿನಂತಿ ಮಾಡಿದರು.
ಕೇಶವ ಮೊಗೇರ ಕನ್ಯಾಡಿ ಅವರ ದೂರವಾಣಿ ಸಂಖ್ಯೆ 7892610467

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya
error: Content is protected !!