23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆರೋಗ್ಯ ಸಮಸ್ಯೆಯಿಂದ ಬಲ ಕಾಲು ಕಳೆದುಕೊಂಡಿರುವ ತಾ.ಪಂ ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಇಂದು ಬೆಳಿಗ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.


ಜೊತೆಗೆ ವೈಯ್ಯಕ್ತಿಕ ಧನ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ತನಗೆ ನಡೆದಾಡಲು ಬೇಕಾದ ಕೃತಕ ಕಾಲಿಗೆ ಸಹಕಾರ ನೀಡುವಂತೆ ವಿಧಾನ ಪರಿಷತ್ ಶಾಸಕರಲ್ಲಿ ಕೇಶವರವರು ವಿನಂತಿ ಮಾಡಿದರು.
ಕೇಶವ ಮೊಗೇರ ಕನ್ಯಾಡಿ ಅವರ ದೂರವಾಣಿ ಸಂಖ್ಯೆ 7892610467

Related posts

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya
error: Content is protected !!