September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆರೋಗ್ಯ ಸಮಸ್ಯೆಯಿಂದ ಬಲ ಕಾಲು ಕಳೆದುಕೊಂಡಿರುವ ತಾ.ಪಂ ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಇಂದು ಬೆಳಿಗ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.


ಜೊತೆಗೆ ವೈಯ್ಯಕ್ತಿಕ ಧನ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ತನಗೆ ನಡೆದಾಡಲು ಬೇಕಾದ ಕೃತಕ ಕಾಲಿಗೆ ಸಹಕಾರ ನೀಡುವಂತೆ ವಿಧಾನ ಪರಿಷತ್ ಶಾಸಕರಲ್ಲಿ ಕೇಶವರವರು ವಿನಂತಿ ಮಾಡಿದರು.
ಕೇಶವ ಮೊಗೇರ ಕನ್ಯಾಡಿ ಅವರ ದೂರವಾಣಿ ಸಂಖ್ಯೆ 7892610467

Related posts

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!