23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ನಿರ್ದೇಶಕರಾಗಿ ಹೆಚ್. ಪ್ರಭಾಕರ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.೨೬ರಂದು ಚುನಾವಣೆ ನಡೆಯಿತು. ಒಟ್ಟು. ೧೬ ನಿರ್ದೇಶಕ ಸ್ಥಾನಗಳಿಗೆ ೪೧ ಮಂದಿ ಅಂತಿಮ ಕಣದಲ್ಲಿದ್ದರು. ಬೆಳ್ತಂಗಡಿ ಸಹಕಾರ ಭಾರತಿ ಅಭ್ಯರ್ಥಿ ಹೆಚ್ ಪ್ರಭಾಕರ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಪುತ್ತೂರು ವಿಭಾಗ ೨೧೮ ಮತದಾರಿದ್ದು ಕೆ.ಚಂದ್ರಶೇಖರ ರಾವ್, ಜಗನ್ನಾಥ ಶೆಟ್ಟಿ, ಎಸ್ ಬಿ.ಜಯರಾಮ ರೈ, ಎಚ್.ಪ್ರಭಾಕರ, ಭರತ್ ಎನ್.. ಪಿ.ರಮೇಶ್ ಪೂಜಾರಿ, ರಾಮಕೃಷ್ಣ ಡಿ. ಸ್ಪರ್ಧಿಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನಿಂದ ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಹೆಚ್ ಪ್ರಭಕಾರ್ ಹಾಗೂ ಗೂಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಮಧ್ಯೆ ಹಣಾಹಣಿ ನಡೆಯಿತು.

Related posts

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya
error: Content is protected !!