July 23, 2026
ಆಯ್ಕೆ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ನಿರ್ದೇಶಕರಾಗಿ ಹೆಚ್. ಪ್ರಭಾಕರ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.೨೬ರಂದು ಚುನಾವಣೆ ನಡೆಯಿತು. ಒಟ್ಟು. ೧೬ ನಿರ್ದೇಶಕ ಸ್ಥಾನಗಳಿಗೆ ೪೧ ಮಂದಿ ಅಂತಿಮ ಕಣದಲ್ಲಿದ್ದರು. ಬೆಳ್ತಂಗಡಿ ಸಹಕಾರ ಭಾರತಿ ಅಭ್ಯರ್ಥಿ ಹೆಚ್ ಪ್ರಭಾಕರ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಪುತ್ತೂರು ವಿಭಾಗ ೨೧೮ ಮತದಾರಿದ್ದು ಕೆ.ಚಂದ್ರಶೇಖರ ರಾವ್, ಜಗನ್ನಾಥ ಶೆಟ್ಟಿ, ಎಸ್ ಬಿ.ಜಯರಾಮ ರೈ, ಎಚ್.ಪ್ರಭಾಕರ, ಭರತ್ ಎನ್.. ಪಿ.ರಮೇಶ್ ಪೂಜಾರಿ, ರಾಮಕೃಷ್ಣ ಡಿ. ಸ್ಪರ್ಧಿಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನಿಂದ ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಹೆಚ್ ಪ್ರಭಕಾರ್ ಹಾಗೂ ಗೂಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಮಧ್ಯೆ ಹಣಾಹಣಿ ನಡೆಯಿತು.

Related posts

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಬೆಳ್ತಂಗಡಿ ತಾ.ಪಂ.ವ್ಯವಸ್ಥಾಪಕರಾಗಿ ನಿಶಾ

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya
error: Content is protected !!