July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

ಧರ್ಮಸ್ಥಳ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ವಿಜಯ ಗೋಪುರದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ವಿಜಯಗೋಪುರ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಡಿ. ಹರ್ಷೇಂದ್ರ ಕುಮಾರ್ ರವರು ರೂ. 15 ಲಕ್ಷ ದೇಣಿಗೆಯ ಚೆಕ್ ಅನ್ನು ಶರತ್ ಕೃಷ್ಣ ಪನ್ವೆಟ್ನಾಯರವರಿಗೆ ಹಸ್ತಾಂತರಿಸಿದರು.

ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್‌, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ.ಮೋಹನ್ ಕುಮಾರ್, ರಾಘವೇಂದ್ರ ಬೈಪಾಡಿತ್ತಾಯ, ಮಂಜುನಾಥ್ ಕಾಮತ್, ಗಣೇಶ್ ಇಂಜಿನಿಯರ್, ರವಿ ಚಕ್ಕಿತ್ತಾಯ, ರಾಮಣ್ಣ ಗೌಡ, ವಿಶ್ವನಾಥ ಶೆಟ್ಟಿ, ಸಂಜೀವ ರಾಘವೇಂದ್ರ ಪ್ರಿಂಟರ್ಸ್, ರಾಘವೇಂದ್ರ ಗೌಡ ಪಾರ, ರವೀಂದ್ರ ಶೆಟ್ಟಿ, ಪ್ರಶಾಂತ್ ಜೈನ್, ದಿನೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಇತಿಹಾಸ ಸೃಷ್ಟಿ: ರಂಗಭೂಮಿಯಲ್ಲಿ ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ಅಭಿನಯ

Suddi Udaya

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya
error: Content is protected !!