ತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಬೆಳ್ತಂಗಡಿ :ಕಾಶ್ಮೀರದ ಪಹಲ್ಲಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನು ಸಹ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುರಿತು ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.

ಇಡೀ ದೇಶವೇ ಒಕ್ಕೊರಲಿನಿಂದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಬೇಕಿರುವ ಈ ಸಂದರ್ಭದಲ್ಲಿಯೂ ಕೊಳಕು ಮನಸ್ಥಿತಿ ಪ್ರದರ್ಶಿಸಿರುವುದು ದುರದೃಷ್ಟಕರವಾಗಿದ್ದು ಕೂಡಲೇ ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪೊಲೀಸ್ ಆಯುಕ್ತರನ್ನು ಆಗ್ರಹಿಸಿತು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ. ಜಿಲ್ಲಾ ಯುವ ಮೋರ್ಛಾ ಕಾರ್ಯದರ್ಶಿ ಉಮೇಶ್ ಕುಲಾಲ್. ಜಗದೀಶ್ ಕನ್ನಾಜೆ. ಪವನ್ ರೆಂಕೆದಗುತ್ತು ಮೇಘರಾಜ್ ಲಾಯಿಲ. ಪ್ರಸಾದ್ ಸುದೆ ಮುಗೇರ್. ಚೇತನ್ ನಡ

Related posts

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya
error: Content is protected !!