24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

ಬೆಳ್ತಂಗಡಿ: ಕಾಡ್ಗಿಚ್ಚು ಹಿನ್ನೆಲೆಯಲ್ಲಿ ಚಾರಣಿಗರ ಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಕುದುರೆಮುಖ ವನ್ಯಜೀವಿ ವಿಭಾಗದ ವಿವಿಧ ಚಾರಣ ಪಥಗಳಾದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವತ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್ಸ್‌ಗಳನ್ನು ಪ್ರಸ್ತುತ ಎಲ್ಲ ಅರಣ್ಯ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸಂಭವಿಸಿರುವ ಹಿನ್ನೆಲೆ, ಮೇ 1ರಿಂದ ಜಾರಿಗೆ ಬರುವಂತೆ ಚಾರಣಿಗರಿಗೆ ವೀಕ್ಷಣೆ ಮುಕ್ತಗೊಳಿಸಲಾಗಿದೆ.

ಪ್ರವಾಸಿಗರು ಆನ್ ಲೈನ್ aranyavihara.karnataka.gov.in ಮೂಲಕ ಟಿಕೆಟ್ ಕಾಯ್ದಿರಿಸಿ ಚಾರಣ ಮಾಡಬಹುದಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Related posts

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya
error: Content is protected !!