ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

ಬೆಳ್ತಂಗಡಿ: ಕಾಡ್ಗಿಚ್ಚು ಹಿನ್ನೆಲೆಯಲ್ಲಿ ಚಾರಣಿಗರ ಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಕುದುರೆಮುಖ ವನ್ಯಜೀವಿ ವಿಭಾಗದ ವಿವಿಧ ಚಾರಣ ಪಥಗಳಾದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವತ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್ಸ್‌ಗಳನ್ನು ಪ್ರಸ್ತುತ ಎಲ್ಲ ಅರಣ್ಯ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸಂಭವಿಸಿರುವ ಹಿನ್ನೆಲೆ, ಮೇ 1ರಿಂದ ಜಾರಿಗೆ ಬರುವಂತೆ ಚಾರಣಿಗರಿಗೆ ವೀಕ್ಷಣೆ ಮುಕ್ತಗೊಳಿಸಲಾಗಿದೆ.

ಪ್ರವಾಸಿಗರು ಆನ್ ಲೈನ್ aranyavihara.karnataka.gov.in ಮೂಲಕ ಟಿಕೆಟ್ ಕಾಯ್ದಿರಿಸಿ ಚಾರಣ ಮಾಡಬಹುದಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Related posts

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಅಂಡಿಂಜೆ ಶಾಲೆಯ ವಿದ್ಯಾರ್ಥಿಗಳಾದ ನಮಿಷ ತಾಲೂಕಿಗೆ ಪ್ರಥಮ ಹಾಗೂ ಕು .ಪ್ರಜ್ಞಾ ತಾಲೂಕಿಗೆ ದ್ವಿತೀಯ ಸ್ಥಾನ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!