April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಮೋಹಿಯುದ್ದಿನ್ ಜುಮಾ ಮಸೀದಿ ಕನ್ನಡಿಕಟ್ಟೆ ಜಮಾಅತ್ ವತಿಯಿಂದ ಜುಮಾ ನಮಾಜಿನ ಬಳಿಕ ಮಸೀದಿ ಮುಂಭಾಗ ಜಮಾಅತ್‌ ಅಧ್ಯಕ್ಷ ಅಬ್ಬಾಸ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಜುಮಾ ಮಸೀದಿ ಕನ್ನಡಿಕಟ್ಟೆ ಖತೀಬಾರದ ಅಶ್ರಫ್ ಫೈಝಿ, ಉಪಾಧ್ಯಕ್ಷರು ಕೆ.ಎಂ ಇಸ್ಮಾಯಿಲ್ ಹಾಗೂ ಜಮಾತ್ ಭಾಂದವರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya
error: Content is protected !!