22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಮೋಹಿಯುದ್ದಿನ್ ಜುಮಾ ಮಸೀದಿ ಕನ್ನಡಿಕಟ್ಟೆ ಜಮಾಅತ್ ವತಿಯಿಂದ ಜುಮಾ ನಮಾಜಿನ ಬಳಿಕ ಮಸೀದಿ ಮುಂಭಾಗ ಜಮಾಅತ್‌ ಅಧ್ಯಕ್ಷ ಅಬ್ಬಾಸ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಜುಮಾ ಮಸೀದಿ ಕನ್ನಡಿಕಟ್ಟೆ ಖತೀಬಾರದ ಅಶ್ರಫ್ ಫೈಝಿ, ಉಪಾಧ್ಯಕ್ಷರು ಕೆ.ಎಂ ಇಸ್ಮಾಯಿಲ್ ಹಾಗೂ ಜಮಾತ್ ಭಾಂದವರು ಉಪಸ್ಥಿತರಿದ್ದರು.

Related posts

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!