24.5 C
ಪುತ್ತೂರು, ಬೆಳ್ತಂಗಡಿ
June 16, 2025
ಆಯ್ಕೆ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ನಿರ್ದೇಶಕರಾಗಿ ಹೆಚ್. ಪ್ರಭಾಕರ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.೨೬ರಂದು ಚುನಾವಣೆ ನಡೆಯಿತು. ಒಟ್ಟು. ೧೬ ನಿರ್ದೇಶಕ ಸ್ಥಾನಗಳಿಗೆ ೪೧ ಮಂದಿ ಅಂತಿಮ ಕಣದಲ್ಲಿದ್ದರು. ಬೆಳ್ತಂಗಡಿ ಸಹಕಾರ ಭಾರತಿ ಅಭ್ಯರ್ಥಿ ಹೆಚ್ ಪ್ರಭಾಕರ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಪುತ್ತೂರು ವಿಭಾಗ ೨೧೮ ಮತದಾರಿದ್ದು ಕೆ.ಚಂದ್ರಶೇಖರ ರಾವ್, ಜಗನ್ನಾಥ ಶೆಟ್ಟಿ, ಎಸ್ ಬಿ.ಜಯರಾಮ ರೈ, ಎಚ್.ಪ್ರಭಾಕರ, ಭರತ್ ಎನ್.. ಪಿ.ರಮೇಶ್ ಪೂಜಾರಿ, ರಾಮಕೃಷ್ಣ ಡಿ. ಸ್ಪರ್ಧಿಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನಿಂದ ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಹೆಚ್ ಪ್ರಭಕಾರ್ ಹಾಗೂ ಗೂಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಮಧ್ಯೆ ಹಣಾಹಣಿ ನಡೆಯಿತು.

Related posts

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಜೊತೆಗೆ ಹಿರಿಯ ವಿಭಾಗದಲ್ಲಿ ರನ್ನರ್ ಆಪ್ ಚಾಂಪಿಯನ್

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya
error: Content is protected !!