April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

ಧರ್ಮಸ್ಥಳ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ವಿಜಯ ಗೋಪುರದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ವಿಜಯಗೋಪುರ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಡಿ. ಹರ್ಷೇಂದ್ರ ಕುಮಾರ್ ರವರು ರೂ. 15 ಲಕ್ಷ ದೇಣಿಗೆಯ ಚೆಕ್ ಅನ್ನು ಶರತ್ ಕೃಷ್ಣ ಪನ್ವೆಟ್ನಾಯರವರಿಗೆ ಹಸ್ತಾಂತರಿಸಿದರು.

ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್‌, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ.ಮೋಹನ್ ಕುಮಾರ್, ರಾಘವೇಂದ್ರ ಬೈಪಾಡಿತ್ತಾಯ, ಮಂಜುನಾಥ್ ಕಾಮತ್, ಗಣೇಶ್ ಇಂಜಿನಿಯರ್, ರವಿ ಚಕ್ಕಿತ್ತಾಯ, ರಾಮಣ್ಣ ಗೌಡ, ವಿಶ್ವನಾಥ ಶೆಟ್ಟಿ, ಸಂಜೀವ ರಾಘವೇಂದ್ರ ಪ್ರಿಂಟರ್ಸ್, ರಾಘವೇಂದ್ರ ಗೌಡ ಪಾರ, ರವೀಂದ್ರ ಶೆಟ್ಟಿ, ಪ್ರಶಾಂತ್ ಜೈನ್, ದಿನೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!