22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

ಧರ್ಮಸ್ಥಳ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ವಿಜಯ ಗೋಪುರದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ವಿಜಯಗೋಪುರ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಡಿ. ಹರ್ಷೇಂದ್ರ ಕುಮಾರ್ ರವರು ರೂ. 15 ಲಕ್ಷ ದೇಣಿಗೆಯ ಚೆಕ್ ಅನ್ನು ಶರತ್ ಕೃಷ್ಣ ಪನ್ವೆಟ್ನಾಯರವರಿಗೆ ಹಸ್ತಾಂತರಿಸಿದರು.

ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್‌, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ.ಮೋಹನ್ ಕುಮಾರ್, ರಾಘವೇಂದ್ರ ಬೈಪಾಡಿತ್ತಾಯ, ಮಂಜುನಾಥ್ ಕಾಮತ್, ಗಣೇಶ್ ಇಂಜಿನಿಯರ್, ರವಿ ಚಕ್ಕಿತ್ತಾಯ, ರಾಮಣ್ಣ ಗೌಡ, ವಿಶ್ವನಾಥ ಶೆಟ್ಟಿ, ಸಂಜೀವ ರಾಘವೇಂದ್ರ ಪ್ರಿಂಟರ್ಸ್, ರಾಘವೇಂದ್ರ ಗೌಡ ಪಾರ, ರವೀಂದ್ರ ಶೆಟ್ಟಿ, ಪ್ರಶಾಂತ್ ಜೈನ್, ದಿನೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya
error: Content is protected !!