April 27, 2025
ತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಬೆಳ್ತಂಗಡಿ :ಕಾಶ್ಮೀರದ ಪಹಲ್ಲಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನು ಸಹ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುರಿತು ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.

ಇಡೀ ದೇಶವೇ ಒಕ್ಕೊರಲಿನಿಂದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಬೇಕಿರುವ ಈ ಸಂದರ್ಭದಲ್ಲಿಯೂ ಕೊಳಕು ಮನಸ್ಥಿತಿ ಪ್ರದರ್ಶಿಸಿರುವುದು ದುರದೃಷ್ಟಕರವಾಗಿದ್ದು ಕೂಡಲೇ ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪೊಲೀಸ್ ಆಯುಕ್ತರನ್ನು ಆಗ್ರಹಿಸಿತು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ. ಜಿಲ್ಲಾ ಯುವ ಮೋರ್ಛಾ ಕಾರ್ಯದರ್ಶಿ ಉಮೇಶ್ ಕುಲಾಲ್. ಜಗದೀಶ್ ಕನ್ನಾಜೆ. ಪವನ್ ರೆಂಕೆದಗುತ್ತು ಮೇಘರಾಜ್ ಲಾಯಿಲ. ಪ್ರಸಾದ್ ಸುದೆ ಮುಗೇರ್. ಚೇತನ್ ನಡ

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya
error: Content is protected !!