24.2 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗುರುವಾಯನಕೆರೆ: ಕಳೆದ ವರ್ಷಗಳಲ್ಲಿ ನಾಲ್ಕು ವಿದ್ಯಾರ್ಥಿಗಳನ್ನು AIIMS ಗೆ ಕಳುಹಿಸಿದ ಸವಿನೆನಪಿಗಾಗಿ, ಓದುವ ಹಂಬಲವುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುವ ಸಮಾಜಮುಖಿ ಹೆಜ್ಜೆಯನ್ನಿಟ್ಟಿದೆ.

ಗುಣಮಟ್ಟದ ಶಿಕ್ಷಣಕ್ಕೆ ಹಂಬಲಿಸುವ ಯುವಪೀಳಿಗೆಗೆ ಹಣವೊಂದು ಅಡಚಣೆ ಆಗಬಾರದು ಎನ್ನುವುದು ಈ ಯೋಜನೆಯ ಆಶಯವಾಗಿದೆ.ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕವನ್ನು ಸಂಪೂರ್ಣವಾಗಿ ವಿನಾಯ್ತಿಗೊಳಿಸಲಾಗುವುದು ಅಥವಾ ವಿಶೇಷವಾದ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

ಆಸಕ್ತರು ಈ ಕೆಳಗಿನ ವಾಟ್ಸಾಪ್ ಸಂಖ್ಯೆಗೆ ಮೆಸೇಜ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯಲ್ಲಿ ವಿದ್ಯಾರ್ಥಿಯ ಹೆಸರು, ವಿಳಾಸ ದೂರವಾಣಿ ಸಂಖ್ಯೆ, ಶಾಲೆಯ ಹೆಸರು ಮತ್ತು ಆಧಾರ್ ಕಾರ್ಡ್ ಫೋಟೋವನ್ನು ಮೆಸೇಜ್ ಮೂಲಕ ಕಳುಹಿಸತಕ್ಕದ್ದು. ವಾಟ್ಸಾಪ್ ಸಂಖ್ಯೆ – 8867242769, 8867146086

Related posts

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆ ನೇತೃತ್ವದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!