23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗುರುವಾಯನಕೆರೆ: ಕಳೆದ ವರ್ಷಗಳಲ್ಲಿ ನಾಲ್ಕು ವಿದ್ಯಾರ್ಥಿಗಳನ್ನು AIIMS ಗೆ ಕಳುಹಿಸಿದ ಸವಿನೆನಪಿಗಾಗಿ, ಓದುವ ಹಂಬಲವುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುವ ಸಮಾಜಮುಖಿ ಹೆಜ್ಜೆಯನ್ನಿಟ್ಟಿದೆ.

ಗುಣಮಟ್ಟದ ಶಿಕ್ಷಣಕ್ಕೆ ಹಂಬಲಿಸುವ ಯುವಪೀಳಿಗೆಗೆ ಹಣವೊಂದು ಅಡಚಣೆ ಆಗಬಾರದು ಎನ್ನುವುದು ಈ ಯೋಜನೆಯ ಆಶಯವಾಗಿದೆ.ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕವನ್ನು ಸಂಪೂರ್ಣವಾಗಿ ವಿನಾಯ್ತಿಗೊಳಿಸಲಾಗುವುದು ಅಥವಾ ವಿಶೇಷವಾದ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

ಆಸಕ್ತರು ಈ ಕೆಳಗಿನ ವಾಟ್ಸಾಪ್ ಸಂಖ್ಯೆಗೆ ಮೆಸೇಜ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯಲ್ಲಿ ವಿದ್ಯಾರ್ಥಿಯ ಹೆಸರು, ವಿಳಾಸ ದೂರವಾಣಿ ಸಂಖ್ಯೆ, ಶಾಲೆಯ ಹೆಸರು ಮತ್ತು ಆಧಾರ್ ಕಾರ್ಡ್ ಫೋಟೋವನ್ನು ಮೆಸೇಜ್ ಮೂಲಕ ಕಳುಹಿಸತಕ್ಕದ್ದು. ವಾಟ್ಸಾಪ್ ಸಂಖ್ಯೆ – 8867242769, 8867146086

Related posts

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya
error: Content is protected !!