September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗುರುವಾಯನಕೆರೆ: ಕಳೆದ ವರ್ಷಗಳಲ್ಲಿ ನಾಲ್ಕು ವಿದ್ಯಾರ್ಥಿಗಳನ್ನು AIIMS ಗೆ ಕಳುಹಿಸಿದ ಸವಿನೆನಪಿಗಾಗಿ, ಓದುವ ಹಂಬಲವುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುವ ಸಮಾಜಮುಖಿ ಹೆಜ್ಜೆಯನ್ನಿಟ್ಟಿದೆ.

ಗುಣಮಟ್ಟದ ಶಿಕ್ಷಣಕ್ಕೆ ಹಂಬಲಿಸುವ ಯುವಪೀಳಿಗೆಗೆ ಹಣವೊಂದು ಅಡಚಣೆ ಆಗಬಾರದು ಎನ್ನುವುದು ಈ ಯೋಜನೆಯ ಆಶಯವಾಗಿದೆ.ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕವನ್ನು ಸಂಪೂರ್ಣವಾಗಿ ವಿನಾಯ್ತಿಗೊಳಿಸಲಾಗುವುದು ಅಥವಾ ವಿಶೇಷವಾದ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

ಆಸಕ್ತರು ಈ ಕೆಳಗಿನ ವಾಟ್ಸಾಪ್ ಸಂಖ್ಯೆಗೆ ಮೆಸೇಜ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯಲ್ಲಿ ವಿದ್ಯಾರ್ಥಿಯ ಹೆಸರು, ವಿಳಾಸ ದೂರವಾಣಿ ಸಂಖ್ಯೆ, ಶಾಲೆಯ ಹೆಸರು ಮತ್ತು ಆಧಾರ್ ಕಾರ್ಡ್ ಫೋಟೋವನ್ನು ಮೆಸೇಜ್ ಮೂಲಕ ಕಳುಹಿಸತಕ್ಕದ್ದು. ವಾಟ್ಸಾಪ್ ಸಂಖ್ಯೆ – 8867242769, 8867146086

Related posts

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya
error: Content is protected !!