22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗುರುವಾಯನಕೆರೆ: ಕಳೆದ ವರ್ಷಗಳಲ್ಲಿ ನಾಲ್ಕು ವಿದ್ಯಾರ್ಥಿಗಳನ್ನು AIIMS ಗೆ ಕಳುಹಿಸಿದ ಸವಿನೆನಪಿಗಾಗಿ, ಓದುವ ಹಂಬಲವುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುವ ಸಮಾಜಮುಖಿ ಹೆಜ್ಜೆಯನ್ನಿಟ್ಟಿದೆ.

ಗುಣಮಟ್ಟದ ಶಿಕ್ಷಣಕ್ಕೆ ಹಂಬಲಿಸುವ ಯುವಪೀಳಿಗೆಗೆ ಹಣವೊಂದು ಅಡಚಣೆ ಆಗಬಾರದು ಎನ್ನುವುದು ಈ ಯೋಜನೆಯ ಆಶಯವಾಗಿದೆ.ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕವನ್ನು ಸಂಪೂರ್ಣವಾಗಿ ವಿನಾಯ್ತಿಗೊಳಿಸಲಾಗುವುದು ಅಥವಾ ವಿಶೇಷವಾದ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

ಆಸಕ್ತರು ಈ ಕೆಳಗಿನ ವಾಟ್ಸಾಪ್ ಸಂಖ್ಯೆಗೆ ಮೆಸೇಜ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯಲ್ಲಿ ವಿದ್ಯಾರ್ಥಿಯ ಹೆಸರು, ವಿಳಾಸ ದೂರವಾಣಿ ಸಂಖ್ಯೆ, ಶಾಲೆಯ ಹೆಸರು ಮತ್ತು ಆಧಾರ್ ಕಾರ್ಡ್ ಫೋಟೋವನ್ನು ಮೆಸೇಜ್ ಮೂಲಕ ಕಳುಹಿಸತಕ್ಕದ್ದು. ವಾಟ್ಸಾಪ್ ಸಂಖ್ಯೆ – 8867242769, 8867146086

Related posts

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ: ಮಾಳವ ಯಾನೆ ಮಲ್ಲವರ ಸಂಘದ ಕ್ರೀಡಾಕೂಟ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya
error: Content is protected !!