30.8 C
ಪುತ್ತೂರು, ಬೆಳ್ತಂಗಡಿ
April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

ಉಜಿರೆ: ಎ.26ರಂದು ಸಂಜೆ ಸುರಿದ ಬಾರಿ ಮಳೆಗೆ ಎಸ್.ಡಿ.ಎಂ ಕಾಲೇಜು ಮುಂಭಾಗದ ಉಜಿರೆ-ಧರ್ಮಸ್ಥಳ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಉಜಿರೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ ನಡೆದಿದೆ.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಂಚಾರ ಪೊಲೀಸ್ ಮತ್ತು ಅರಣ್ಯ ಇಲಾಖೆ ಸಹಾಯಕರು ಮತ್ತು ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!