April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆರೋಗ್ಯ ಸಮಸ್ಯೆಯಿಂದ ಬಲ ಕಾಲು ಕಳೆದುಕೊಂಡಿರುವ ತಾ.ಪಂ ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಇಂದು ಬೆಳಿಗ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.


ಜೊತೆಗೆ ವೈಯ್ಯಕ್ತಿಕ ಧನ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ತನಗೆ ನಡೆದಾಡಲು ಬೇಕಾದ ಕೃತಕ ಕಾಲಿಗೆ ಸಹಕಾರ ನೀಡುವಂತೆ ವಿಧಾನ ಪರಿಷತ್ ಶಾಸಕರಲ್ಲಿ ಕೇಶವರವರು ವಿನಂತಿ ಮಾಡಿದರು.
ಕೇಶವ ಮೊಗೇರ ಕನ್ಯಾಡಿ ಅವರ ದೂರವಾಣಿ ಸಂಖ್ಯೆ 7892610467

Related posts

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya
error: Content is protected !!