23.6 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆರೋಗ್ಯ ಸಮಸ್ಯೆಯಿಂದ ಬಲ ಕಾಲು ಕಳೆದುಕೊಂಡಿರುವ ತಾ.ಪಂ ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಇಂದು ಬೆಳಿಗ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.


ಜೊತೆಗೆ ವೈಯ್ಯಕ್ತಿಕ ಧನ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ತನಗೆ ನಡೆದಾಡಲು ಬೇಕಾದ ಕೃತಕ ಕಾಲಿಗೆ ಸಹಕಾರ ನೀಡುವಂತೆ ವಿಧಾನ ಪರಿಷತ್ ಶಾಸಕರಲ್ಲಿ ಕೇಶವರವರು ವಿನಂತಿ ಮಾಡಿದರು.
ಕೇಶವ ಮೊಗೇರ ಕನ್ಯಾಡಿ ಅವರ ದೂರವಾಣಿ ಸಂಖ್ಯೆ 7892610467

Related posts

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya
error: Content is protected !!