September 6, 2026
ಆಯ್ಕೆ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ನಿರ್ದೇಶಕರಾಗಿ ಹೆಚ್. ಪ್ರಭಾಕರ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.೨೬ರಂದು ಚುನಾವಣೆ ನಡೆಯಿತು. ಒಟ್ಟು. ೧೬ ನಿರ್ದೇಶಕ ಸ್ಥಾನಗಳಿಗೆ ೪೧ ಮಂದಿ ಅಂತಿಮ ಕಣದಲ್ಲಿದ್ದರು. ಬೆಳ್ತಂಗಡಿ ಸಹಕಾರ ಭಾರತಿ ಅಭ್ಯರ್ಥಿ ಹೆಚ್ ಪ್ರಭಾಕರ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಪುತ್ತೂರು ವಿಭಾಗ ೨೧೮ ಮತದಾರಿದ್ದು ಕೆ.ಚಂದ್ರಶೇಖರ ರಾವ್, ಜಗನ್ನಾಥ ಶೆಟ್ಟಿ, ಎಸ್ ಬಿ.ಜಯರಾಮ ರೈ, ಎಚ್.ಪ್ರಭಾಕರ, ಭರತ್ ಎನ್.. ಪಿ.ರಮೇಶ್ ಪೂಜಾರಿ, ರಾಮಕೃಷ್ಣ ಡಿ. ಸ್ಪರ್ಧಿಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನಿಂದ ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಹೆಚ್ ಪ್ರಭಕಾರ್ ಹಾಗೂ ಗೂಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಮಧ್ಯೆ ಹಣಾಹಣಿ ನಡೆಯಿತು.

Related posts

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya
error: Content is protected !!