23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

ಧರ್ಮಸ್ಥಳ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ವಿಜಯ ಗೋಪುರದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ವಿಜಯಗೋಪುರ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಡಿ. ಹರ್ಷೇಂದ್ರ ಕುಮಾರ್ ರವರು ರೂ. 15 ಲಕ್ಷ ದೇಣಿಗೆಯ ಚೆಕ್ ಅನ್ನು ಶರತ್ ಕೃಷ್ಣ ಪನ್ವೆಟ್ನಾಯರವರಿಗೆ ಹಸ್ತಾಂತರಿಸಿದರು.

ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್‌, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ.ಮೋಹನ್ ಕುಮಾರ್, ರಾಘವೇಂದ್ರ ಬೈಪಾಡಿತ್ತಾಯ, ಮಂಜುನಾಥ್ ಕಾಮತ್, ಗಣೇಶ್ ಇಂಜಿನಿಯರ್, ರವಿ ಚಕ್ಕಿತ್ತಾಯ, ರಾಮಣ್ಣ ಗೌಡ, ವಿಶ್ವನಾಥ ಶೆಟ್ಟಿ, ಸಂಜೀವ ರಾಘವೇಂದ್ರ ಪ್ರಿಂಟರ್ಸ್, ರಾಘವೇಂದ್ರ ಗೌಡ ಪಾರ, ರವೀಂದ್ರ ಶೆಟ್ಟಿ, ಪ್ರಶಾಂತ್ ಜೈನ್, ದಿನೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!