22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

ಧರ್ಮಸ್ಥಳ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ವಿಜಯ ಗೋಪುರದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ವಿಜಯಗೋಪುರ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಡಿ. ಹರ್ಷೇಂದ್ರ ಕುಮಾರ್ ರವರು ರೂ. 15 ಲಕ್ಷ ದೇಣಿಗೆಯ ಚೆಕ್ ಅನ್ನು ಶರತ್ ಕೃಷ್ಣ ಪನ್ವೆಟ್ನಾಯರವರಿಗೆ ಹಸ್ತಾಂತರಿಸಿದರು.

ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್‌, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ.ಮೋಹನ್ ಕುಮಾರ್, ರಾಘವೇಂದ್ರ ಬೈಪಾಡಿತ್ತಾಯ, ಮಂಜುನಾಥ್ ಕಾಮತ್, ಗಣೇಶ್ ಇಂಜಿನಿಯರ್, ರವಿ ಚಕ್ಕಿತ್ತಾಯ, ರಾಮಣ್ಣ ಗೌಡ, ವಿಶ್ವನಾಥ ಶೆಟ್ಟಿ, ಸಂಜೀವ ರಾಘವೇಂದ್ರ ಪ್ರಿಂಟರ್ಸ್, ರಾಘವೇಂದ್ರ ಗೌಡ ಪಾರ, ರವೀಂದ್ರ ಶೆಟ್ಟಿ, ಪ್ರಶಾಂತ್ ಜೈನ್, ದಿನೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!