23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಬೆಳ್ತಂಗಡಿ :ಕಾಶ್ಮೀರದ ಪಹಲ್ಲಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನು ಸಹ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುರಿತು ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.

ಇಡೀ ದೇಶವೇ ಒಕ್ಕೊರಲಿನಿಂದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಬೇಕಿರುವ ಈ ಸಂದರ್ಭದಲ್ಲಿಯೂ ಕೊಳಕು ಮನಸ್ಥಿತಿ ಪ್ರದರ್ಶಿಸಿರುವುದು ದುರದೃಷ್ಟಕರವಾಗಿದ್ದು ಕೂಡಲೇ ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪೊಲೀಸ್ ಆಯುಕ್ತರನ್ನು ಆಗ್ರಹಿಸಿತು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ. ಜಿಲ್ಲಾ ಯುವ ಮೋರ್ಛಾ ಕಾರ್ಯದರ್ಶಿ ಉಮೇಶ್ ಕುಲಾಲ್. ಜಗದೀಶ್ ಕನ್ನಾಜೆ. ಪವನ್ ರೆಂಕೆದಗುತ್ತು ಮೇಘರಾಜ್ ಲಾಯಿಲ. ಪ್ರಸಾದ್ ಸುದೆ ಮುಗೇರ್. ಚೇತನ್ ನಡ

Related posts

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!