September 6, 2026
ತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಬೆಳ್ತಂಗಡಿ :ಕಾಶ್ಮೀರದ ಪಹಲ್ಲಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನು ಸಹ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುರಿತು ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.

ಇಡೀ ದೇಶವೇ ಒಕ್ಕೊರಲಿನಿಂದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಬೇಕಿರುವ ಈ ಸಂದರ್ಭದಲ್ಲಿಯೂ ಕೊಳಕು ಮನಸ್ಥಿತಿ ಪ್ರದರ್ಶಿಸಿರುವುದು ದುರದೃಷ್ಟಕರವಾಗಿದ್ದು ಕೂಡಲೇ ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪೊಲೀಸ್ ಆಯುಕ್ತರನ್ನು ಆಗ್ರಹಿಸಿತು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ. ಜಿಲ್ಲಾ ಯುವ ಮೋರ್ಛಾ ಕಾರ್ಯದರ್ಶಿ ಉಮೇಶ್ ಕುಲಾಲ್. ಜಗದೀಶ್ ಕನ್ನಾಜೆ. ಪವನ್ ರೆಂಕೆದಗುತ್ತು ಮೇಘರಾಜ್ ಲಾಯಿಲ. ಪ್ರಸಾದ್ ಸುದೆ ಮುಗೇರ್. ಚೇತನ್ ನಡ

Related posts

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya
error: Content is protected !!