July 23, 2026
ತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಬೆಳ್ತಂಗಡಿ :ಕಾಶ್ಮೀರದ ಪಹಲ್ಲಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನು ಸಹ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುರಿತು ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.

ಇಡೀ ದೇಶವೇ ಒಕ್ಕೊರಲಿನಿಂದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಬೇಕಿರುವ ಈ ಸಂದರ್ಭದಲ್ಲಿಯೂ ಕೊಳಕು ಮನಸ್ಥಿತಿ ಪ್ರದರ್ಶಿಸಿರುವುದು ದುರದೃಷ್ಟಕರವಾಗಿದ್ದು ಕೂಡಲೇ ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪೊಲೀಸ್ ಆಯುಕ್ತರನ್ನು ಆಗ್ರಹಿಸಿತು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ. ಜಿಲ್ಲಾ ಯುವ ಮೋರ್ಛಾ ಕಾರ್ಯದರ್ಶಿ ಉಮೇಶ್ ಕುಲಾಲ್. ಜಗದೀಶ್ ಕನ್ನಾಜೆ. ಪವನ್ ರೆಂಕೆದಗುತ್ತು ಮೇಘರಾಜ್ ಲಾಯಿಲ. ಪ್ರಸಾದ್ ಸುದೆ ಮುಗೇರ್. ಚೇತನ್ ನಡ

Related posts

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya
error: Content is protected !!