July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

ಬೆಳ್ತಂಗಡಿ: ಕಾಡ್ಗಿಚ್ಚು ಹಿನ್ನೆಲೆಯಲ್ಲಿ ಚಾರಣಿಗರ ಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಕುದುರೆಮುಖ ವನ್ಯಜೀವಿ ವಿಭಾಗದ ವಿವಿಧ ಚಾರಣ ಪಥಗಳಾದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವತ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್ಸ್‌ಗಳನ್ನು ಪ್ರಸ್ತುತ ಎಲ್ಲ ಅರಣ್ಯ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸಂಭವಿಸಿರುವ ಹಿನ್ನೆಲೆ, ಮೇ 1ರಿಂದ ಜಾರಿಗೆ ಬರುವಂತೆ ಚಾರಣಿಗರಿಗೆ ವೀಕ್ಷಣೆ ಮುಕ್ತಗೊಳಿಸಲಾಗಿದೆ.

ಪ್ರವಾಸಿಗರು ಆನ್ ಲೈನ್ aranyavihara.karnataka.gov.in ಮೂಲಕ ಟಿಕೆಟ್ ಕಾಯ್ದಿರಿಸಿ ಚಾರಣ ಮಾಡಬಹುದಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya
error: Content is protected !!