23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ.

ಎ.24 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಸುಲ್ಕೇರಿ ಗ್ರಾಮದ ಸುಲ್ಕೇರಿ ನರ್ಸರಿ ಬಳಿ ಗುರುವಾಯನಕೆರೆ – ನಾರಾವಿ – ಕಾರ್ಕಳ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಗುರುವಾಯನಕೆರೆ ಕಡೆಯಿಂದ ಈಚರ್ ಲಾರಿಯ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೇಲೆ ರಸ್ತೆಯ ಬಲಬದಿಗೆ ಚಲಾಯಿಸಿ ನಾರಾವಿ ಕಡೆಯಿಂದ ಗಣೇಶ್ ಗೌಡ ರವರು ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ 407 ಗೂಡ್ಸ್ ವಾಹನ ಕ್ಕೆ ಬಲಬದಿ ಚಾಲಕನ ಡೋರ್‌ ಬಳಿಗೆ ರಭಸದಿಂದ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ ಬಳಿಕ ಈಚರ್ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದು, ಅಪಘಾತದಿಂದ ಗಣೇಶ್ ಗೌಡ ರವರ ವಾಹನ ಜಖಂಗೊಂಡಿದ್ದು, ಗಣೇಶ್ ಗೌಡ ರವರ ಸೊಂಟಕ್ಕೆ, ಬಲಕಾಲಿಗೆ ಗುದ್ದಿದ ಗಾಯಗಳಾಗಿ ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya
error: Content is protected !!