24.2 C
ಪುತ್ತೂರು, ಬೆಳ್ತಂಗಡಿ
June 14, 2025
Uncategorized

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

ಅಳದಂಗಡಿ :ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನಿಗೆ. ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.
ಚೂರಿ ಇರಿತ ಒಳಗಾದ ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ. 26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಶೀನ ಹಾಗೂ ಡೆನ್ನಿಸ್ ಪಿಂಟೋ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶೀನ ಡೆನ್ನಿಸ್ ರನ್ನು ನೆಲಕ್ಕೆ ದೂಡಿ ಹಾಕಿ ಕುತ್ತಿಗೆಗೆ ಹಾಗೂ ಎಡಗೈ ತಟ್ಟೆಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಡೆನ್ನಿಸ್ ಪಿಂಟೊ ಅವರ ಕುತ್ತಿಗೆಗೆ ಗಂಭೀರವಾಗಿ ಗಾಯಗಳಾಗಿದೆ.

ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

Suddi Udaya
error: Content is protected !!