April 29, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಬೆಳ್ತಂಗಡಿ

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿದ ಪ್ರಕರಣ ಸಂಬಂಧಿಸಿದಂತೆ ಏ.26 ರಂದು ವಾಲಿಬಾಲ್ ಆಟಗಾರ ಸಯ್ಯದ್(24) ಮೇಲೆ ಉಜಿರೆಯ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಮಧ್ಯಾಹ್ನ ತಡೆದು ನಿಲ್ಲಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗದ ಸಯ್ಯದ್ ಉಜಿರೆಯ ಮನೋಜ್, ಪ್ರಜ್ವಲ್ ಕೆವಿ ಗೌಡ ಹಾಗೂ ಇತರರ ಮೇಲೆ ಏ.26 ರಂದು ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಾಗಿದೆ.

Related posts

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!