41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

ತೆಕ್ಕಾರು: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮೆರವಣಿಗೆ ಎ. 27 ರಂದು ನಡೆಯಿತು.

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಉದ್ಯಮಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನಾರಿಕೇಳ ಹೊಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ತೆಕ್ಕಾರು ಬ್ರಹ್ಮಕಲಶೋತ್ಸವ ಎ.25 ರಿಂದ ಮೇ 3 ವರೆಗೆ ನಡೆಯಲಿದೆ. ಪ್ರತಿದಿನ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ರಂಗೇರಲಿದೆ ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ.

ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ , ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಶ್ರಿ ರಾಮ ಶಾಲೆ ಸಂಚಾಲಕ ಯು ಜಿ.ರಾಧಾ, ಇಳಂತಿಲ ಕೇಶವ ಶಿಶು ಮಂದಿರ ಕಾರ್ಯದರ್ಶಿ ರವಿ ಇಳಂತಿಲ , ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗುಣಾಕರ ಅಗ್ನಾಡಿ, ಪ್ರಮುಖರಾದ ಲಕ್ಷ್ಮಣ ಅಜಿರ, ಹೊರೆ ಕಾಣಿಕೆ ಸಮಿತಿ ಸಂಚಾಲಕ ತಿಲಕ್ ರಾಜ್ ವಿದ್ಯಾಪುರ, ಸಹ ಸಂಚಾಲಕ ಸತೀಶ್ ಬೇನಪ್ಪು ಮತ್ತು ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya
error: Content is protected !!