27.1 C
ಪುತ್ತೂರು, ಬೆಳ್ತಂಗಡಿ
April 28, 2025
Uncategorized

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

ಅಳದಂಗಡಿ :ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನಿಗೆ. ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.
ಚೂರಿ ಇರಿತ ಒಳಗಾದ ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ. 26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಶೀನ ಹಾಗೂ ಡೆನ್ನಿಸ್ ಪಿಂಟೋ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶೀನ ಡೆನ್ನಿಸ್ ರನ್ನು ನೆಲಕ್ಕೆ ದೂಡಿ ಹಾಕಿ ಕುತ್ತಿಗೆಗೆ ಹಾಗೂ ಎಡಗೈ ತಟ್ಟೆಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಡೆನ್ನಿಸ್ ಪಿಂಟೊ ಅವರ ಕುತ್ತಿಗೆಗೆ ಗಂಭೀರವಾಗಿ ಗಾಯಗಳಾಗಿದೆ.

ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya
error: Content is protected !!