22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಅರಿಕೋಡಿಯ ನಿವಾಸಿ ಬೊಮ್ಮ ಗೌಡ ಅವರ ಮನೆ ಸಮೀಪದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಎ.26ರಂದು ಸಂಜೆ ಸಂಭವಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ವರ್ಷದ ದನ ಸಾವನ್ನಪ್ಪಿದೆ.

Related posts

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಲೋಕಸಭಾ ಚುನಾವಣೆ, ಹಲವು ಮತಗಟ್ಟೆಗಳಿಗೆ ಸಂಪತ್ ಬಿ ಸುವರ್ಣ ಭೇಟಿ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya
error: Content is protected !!