September 6, 2026
Uncategorized

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಅರಿಕೋಡಿಯ ನಿವಾಸಿ ಬೊಮ್ಮ ಗೌಡ ಅವರ ಮನೆ ಸಮೀಪದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಎ.26ರಂದು ಸಂಜೆ ಸಂಭವಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ವರ್ಷದ ದನ ಸಾವನ್ನಪ್ಪಿದೆ.

Related posts

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!