27.1 C
ಪುತ್ತೂರು, ಬೆಳ್ತಂಗಡಿ
April 27, 2025
Uncategorized

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

ತೆಕ್ಕಾರು: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮೆರವಣಿಗೆ ಎ. 27 ರಂದು ನಡೆಯಿತು.

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಉದ್ಯಮಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನಾರಿಕೇಳ ಹೊಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ತೆಕ್ಕಾರು ಬ್ರಹ್ಮಕಲಶೋತ್ಸವ ಎ.25 ರಿಂದ ಮೇ 3 ವರೆಗೆ ನಡೆಯಲಿದೆ. ಪ್ರತಿದಿನ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ರಂಗೇರಲಿದೆ ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ.

ಸಹಸ್ರಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ , ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಶ್ರಿ ರಾಮ ಶಾಲೆ ಸಂಚಾಲಕ ಯು ಜಿ.ರಾಧಾ, ಇಳಂತಿಲ ಕೇಶವ ಶಿಶು ಮಂದಿರ ಕಾರ್ಯದರ್ಶಿ ರವಿ ಇಳಂತಿಲ , ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗುಣಾಕರ ಅಗ್ನಾಡಿ, ಪ್ರಮುಖರಾದ ಲಕ್ಷ್ಮಣ ಅಜಿರ, ಹೊರೆ ಕಾಣಿಕೆ ಸಮಿತಿ ಸಂಚಾಲಕ ತಿಲಕ್ ರಾಜ್ ವಿದ್ಯಾಪುರ, ಸಹ ಸಂಚಾಲಕ ಸತೀಶ್ ಬೇನಪ್ಪು ಮತ್ತು ಮೊದಲಾದವರು ಉಪಸ್ಥಿತರಿದ್ದರು.

Related posts

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya
error: Content is protected !!