April 28, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿಶಾಲಾ ಕಾಲೇಜು

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

ಉಜಿರೆ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿ ಕಬ್ಬಡಿ ಆಟಗಾರ ಕಾರ್ಕಳ ನಿವಾಸಿ ಸಯ್ಯದ್(24ವ) ಎಂಬಾತನಿಗೆ ಹಿಗ್ಗ ಮುಗ್ಗ ಥಳಿಸಿದ್ದಾರೆ. ಬಳಿಕ ಆತನ ಮೊಬೈಲ್ ಪರಿಶೀಲನೆ ನಡೆಸಿದಾಗ ನೂರಾರು ಯುವತಿಯ ಹಾಗೂ ಆತನ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದೆ.

ಆರೋಪಿಯನ್ನು ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.ಅಪ್ರಾಪ್ತ ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ಮೇರೆಗೆ ಏ.26 ರಂದು ಆರೋಪಿ ಸಯ್ಯದ್(24) ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ಮಂಗಳೂರು ಫೋಕ್ಸೋ ನ್ಯಾಯಾಲಯದ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು.‌ ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya
error: Content is protected !!