25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಬೆಳ್ತಂಗಡಿ

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿದ ಪ್ರಕರಣ ಸಂಬಂಧಿಸಿದಂತೆ ಏ.26 ರಂದು ವಾಲಿಬಾಲ್ ಆಟಗಾರ ಸಯ್ಯದ್(24) ಮೇಲೆ ಉಜಿರೆಯ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಮಧ್ಯಾಹ್ನ ತಡೆದು ನಿಲ್ಲಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗದ ಸಯ್ಯದ್ ಉಜಿರೆಯ ಮನೋಜ್, ಪ್ರಜ್ವಲ್ ಕೆವಿ ಗೌಡ ಹಾಗೂ ಇತರರ ಮೇಲೆ ಏ.26 ರಂದು ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಾಗಿದೆ.

Related posts

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya
error: Content is protected !!