April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಎ.26 ರಂದು ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಜಗದ್ಗುರು ಪೀಠದ ಪೀಠಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜ ರವರು ಅಯೋಧ್ಯೆಯ ಶಾಸಕ ವೇದ್ ಪ್ರಕಾಶ್ ಗುಪ್ತ, ಅಯೋಧ್ಯೆಯ ಸಂಸದ ಅವದೇಶ್ ಪ್ರಸಾದ್, ಅಯೋಧ್ಯೆಯ ಮೇಯರ್ ಗಿರೀಶ್ ಪತಿ ತ್ರಿಪಾಠಿ,

ಅಯೋಧ್ಯೆಯ ಮಾಜಿ ಸಂಸದ ಲಲ್ಲೂ ಸಿಂಗ್, ಅಯೋಧ್ಯೆಯ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಲೋಕ್ ಸಿಂಗ್ ರೋಹಿತ್ ಅವರನ್ನು ಭೇಟಿ ಮಾಡಿ ಮೇ 19 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.

Related posts

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya
error: Content is protected !!