23.7 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಎ.26 ರಂದು ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಜಗದ್ಗುರು ಪೀಠದ ಪೀಠಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜ ರವರು ಅಯೋಧ್ಯೆಯ ಶಾಸಕ ವೇದ್ ಪ್ರಕಾಶ್ ಗುಪ್ತ, ಅಯೋಧ್ಯೆಯ ಸಂಸದ ಅವದೇಶ್ ಪ್ರಸಾದ್, ಅಯೋಧ್ಯೆಯ ಮೇಯರ್ ಗಿರೀಶ್ ಪತಿ ತ್ರಿಪಾಠಿ,

ಅಯೋಧ್ಯೆಯ ಮಾಜಿ ಸಂಸದ ಲಲ್ಲೂ ಸಿಂಗ್, ಅಯೋಧ್ಯೆಯ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಲೋಕ್ ಸಿಂಗ್ ರೋಹಿತ್ ಅವರನ್ನು ಭೇಟಿ ಮಾಡಿ ಮೇ 19 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.

Related posts

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!